ಹೌದು.. ಈ ಬಾರಿ ಯೋಗಿ ರಾಜ್ ತಮಿಳು ಹಾಗೂ ಮಲೆಯಾಳಂ ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ವಿದ್ಯಾ ಪ್ರದೇಪ್ ಅವರನ್ನು ಕನ್ನಡಕ್ಕೆ ಕರೆ ತರುತ್ತಿದ್ದಾರೆ.ಸೈವಂ ಹಾಗೇ ಪಸಂಗ -2 ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ವಿದ್ಯಾ ಅವರೇ ಈ ಪಾತ್ರಕ್ಕೆ ಬೇಕು ಅಂತಾ ಯೋಗಿ ಅವರು ಅವರನ್ನು ಕರೆ ತರುತ್ತಿದ್ದಾರೆ. ಅಲ್ಲದೇ ಈ ಪಾತ್ರಕ್ಕೆ ವಿದ್ಯಾ ಅವರು ತುಂಬಾ ಚೆನ್ನಾಗಿ ಒಪ್ಪುತ್ತಾರೆ ಹಾಗಾಗಿ ಅವರೇ ಬೇಕು ಅಂತಾ ಅವರನ್ನು ಈ ಪಾತ್ರಕ್ಕೆ ಕರೆ ತರುತ್ತಿದ್ದೇನೆ ಅಂತಾ ಅವರು ಹೇಳಿದ್ದಾರೆ,.