ಸ್ಯಾಂಡಲ್ ವುಡ್ ನ ಸ್ಟಾರ್ ಗಳು ಬೀದಿ ನಾಟಕವಾಡಲು ಮುಂದಾಗಿದ್ದು ಯಾಕೆ ಗೊತ್ತಾ...?

ಶನಿವಾರ, 3 ಫೆಬ್ರವರಿ 2018 (11:29 IST)
ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಮಿಂಚಿದ ಸ್ಟಾರ್ಸ್ ಗಳೀಗ ಬೀದಿ ನಾಟಕ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.


ಕೆಪಿಸಿಸಿ ಚುನಾವಣೆಗಾಗಿ ಸ್ಟಾರ್‍ಗಳಿಂದ ಬೀದಿ ನಾಟಕ ಮಾಡಿಸಲು ಮುಂದಾಗಿದ್ದು, ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ , ಶಶಿಕುಮಾರ್, ಸಚಿವೆ ಉಮಾಶ್ರೀ, ಹಿರಿಯ ನಟಿ ಜಯಮಾಲ, ಮಾಲಾಶ್ರೀ, ಭಾವನ, ಅಭಿನಯ ಸಾಧುಕೋಕಿಲ ಸೇರಿದಂತೆ ಹಲವಾರು ನಟ ನಟಿಯರು ರಾಜ್ಯದ ನಾನಾ ಭಾಗಗಳಲ್ಲಿ ಬೀದಿ ನಾಟಕ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಜನಮತಕ್ಕಾಗಿ ಸ್ಯಾಂಡಲ್‍ವುಡ್ ಸ್ಟಾರ್‍ಗಳು ಬೀದಿ ಬೀದಿಯಲ್ಲಿ ಸರ್ಕಾರದ ಸಾಧನೆಯನ್ನ ತಮ್ಮ ಆ್ಯಕ್ಟಿಂಗ್ ಮೂಲಕ ತೋರಿಸಬೇಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ