ಬಿಜೆಪಿ ನಾಯಕರ ಜೊತೆ ಯುವರಾಜ್ ಫೋಟೊ ವೈರಲ್; ಈ ಬಗ್ಗೆ ಸಿಎಂ ಹೇಳಿದ್ದೇನು ಗೊತ್ತಾ?

ಶನಿವಾರ, 9 ಜನವರಿ 2021 (13:05 IST)
ಬೆಂಗಳೂರು : ನಟಿ ರಾಧಿಕಾ ಕುಮಾರಸ್ವಾಮಿ ಜೊತೆಗೆ ಯುವರಾಜ್  ಫೋಟೊ ವೈರಲ್ ಆದ ಬೆನ್ನಲೇ ಇದೀಗ ರಾಜಕೀಯ ಮುಖಂಡರ ಜತೆಯಿರುವ ಯುವರಾಜ್ ಫೋಟೋ ವೈರಲ್ ಆಗಿದೆ.

ಬಿಜೆಪಿ ನಾಯಕರಾದ  ಡಿಸಿಎಂ ಲಕ್ಷ್ಮಣ್ ಸವದಿ, ಸಚಿವ ವಿ.ಸೋಮಣ್ಣ, ಕೆ.ಸಿ.ವೇಣುಗೋಪಾಲ್ ಜೊತೆಗಿನ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜಕಾರಣಿಗಳ ಜೊತೆ ಯುವರಾಜ್ ಫೋಟೊ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ,  ಫೋಟೊ ತೆಗೆಸಿಕೊಂಡ ಮಾತ್ರಕ್ಕೆ ಅಪರಾಧವಾಗಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ