ತಾಳಕ್ಕೆ ತಕ್ಕಂತೆ ಕುಣಿಯದ ಜೈಲು ಅಧೀಕ್ಷಕ ಲಕ್ಷ್ಮೀನಾರಾಯಣ ಎತ್ತಂಗಡಿ?
ಸೋಮವಾರ, 31 ಅಕ್ಟೋಬರ್ 2011 (10:01 IST)
ಘಟಾನುಘಟಿ ಕೈದಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿಲ್ಲ ಎಂಬ ಅಸಮಾಧಾನದಿಂದ ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಟಿ.ಎಸ್.ಲಕ್ಷ್ಮೀನಾರಾಯಣ ಅವರ ಎತ್ತಂಗಡಿಗೆ ಸರ್ಕಾರ ಸಿದ್ದತೆ ನಡೆಸಿದೆ.