ಕಸದ ಲಾರಿ ಹರಿದು ಬಾಲಕಿ ಸಾವು 10 ಲಕ್ಷ ಪರಿಹಾರ ವಿತರಣೆ

ಗುರುವಾರ, 24 ಮಾರ್ಚ್ 2022 (18:09 IST)
ಬಿಬಿಎಂಪಿ ಕಸದ ಲಾರಿ ಹರಿದು ಬಾಲಕಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ಮೃತ ಅಕ್ಷಯಾ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಣವನ್ನು ನೀಡಲಾಯಿತು.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಶಾಸಕ ಬೈರತಿ ಸುರೇಶ್, ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ ಅಬ್ದುಲ್ ವಾಜೀದ್ ಸೇರಿದಂತೆ ಪ್ರಮುಖರು 10 ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ