15 ಕೋಟಿ ನಗದು ಜಪ್ತಿ ಮಾಡಿದ IT ಅಧಿಕಾರಿಗಳು

ಭಾನುವಾರ, 7 ಮೇ 2023 (17:50 IST)
ಚುನಾವಣಾ ಅಧಿಕಾರಿಗಳು ಒಂದೆಡೆ ಭರ್ಜರಿ ಭೇಟೆಯಾಡುತ್ತಿದ್ರೆ, ಇನ್ನೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿದ್ದಾರೆ. ನಿನ್ನೆ ಮೈಸೂರು, ಬೆಂಗಳೂರಿನ ಹಲವು ಕಡೆಗಳಲ್ಲಿ IT ಅಧಿಕಾರಿಗಳು ದಾಳಿ ನಡೆಸಿ 15 ಕೋಟಿ ನಗದು, 5 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.. ಚುನಾವಣೆಗೆ ಹಣ ಸಂಗ್ರಹಿಸಿದ್ದ ಫೈನಾನ್ಶಿಯರ್​​ನನ್ನು ವಶಕ್ಕೆ ಪಡೆದಿದ್ದಾರೆ.. ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಸದಾಶಿವನಗರ ಸೇರಿ ಹಲವೆಡೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ