ವೈಟ್ಫೀಲ್ಡ್ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿರುವ ಕೆ.ಆರ್.ಪುರಂ ನಿವಾಸಿ ಶಿವಕುಮಾರ್ ಭಾರೀ ಮೊತ್ತದ ಹಣ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ರಾಮಮೂರ್ತಿ ನಗರದ ಎಸ್ಬಿಐ ಖಾತೆಯಿಂದ ಹಣ ಡ್ರಾ ಮಾಡಿಕೊಂಡು ಅದನ್ನು ಎಚ್ಡಿಎಫ್ಸಿ ಬ್ಯಾಂಕ್ ಖಾತೆಗೆ ಜಮೆ ಮಾಡಲು ಹೋಗುತ್ತಿದ್ದಾಗ ಘಟನೆ ನಡೆದಿದೆ.