ಚಲಿಸುತ್ತಿದ್ದ ರೈಲಿನ ಮುಂದೆ ಸೆಲ್ಫಿ ಕ್ಲಿಕ್ಕಿಸಲು ಹೋದ ಮೂವರು ಯುವಕರ ದುರ್ಮರಣ
ಇಬ್ಬರನ್ನ ಪ್ರಭು, ಆನಂದ್ ಎಂದು ಗುರ್ತಿಸಲಾಗಿದ್ದು, ಮತ್ತೊಂದು ದೇಹ ಛಿದ್ರ ಛಿದ್ರವಾಗಿರುವುದರಿಂದ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.