ಶೇರ್ನಲ್ಲಿ ಬಂಡವಾಳ ಹೂಡುವುದಾಗಿ 34 ಕೋಟಿ ರೂ. ಹಣವನ್ನು ವಂಚಿಸಿದ್ದಕ್ಕೆ ಸಂಬಂಧಿಸಿದಂತೆ ಬಿಟಿಎಂ ಲೇಔಟ್ ಹೆಚ್ಡಿಎಫ್ಸಿ ವಿಮಾ ಕಂಪನಿಯ ವ್ಯವಸ್ಥಾಪಕಿ ವಿಶಾಲಾಕ್ಷಿ ಭಟ್ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮಡಿವಾಳ ಪೊಲೀಸ್ ಠಾಣೆಗೆ ಈ ಕುರಿತು ಉದ್ಯಮಿಗಳು ದೂರು ನೀಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದ್ದರು.