×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ತರಕಾರಿ ವ್ಯಾಪಾರಿಯಿಂದ 4 ಕೆಜಿ ಗಾಂಜಾ ವಶ
ಬುಧವಾರ, 9 ಜನವರಿ 2019 (14:36 IST)
ತರಕಾರಿ ವ್ಯಾಪಾರಿಯೊಬ್ಬನ ಮೇಲೆ ದಾಳಿ ನಡೆಸಿರುವ ಪೊಲೀಸರು ಆತನಿಂದ 4 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರಿನಲ್ಲಿ
ಸಂಚರಿಸುತ್ತ
ಗಾಂಜಾ
ಮಾರಾಟ
ಮಾಡುತ್ತಿದ್ದ
ತರಕಾರಿ
ವ್ಯಾಪಾರಿಯೊಬ್ಬನನ್ನು
ಬಂಧಿಸಿರುವ
ಸುದ್ದಗುಂಟೆ
ಪಾಳ್ಯ
ಪೊಲೀಸರು
4
ಕೆಜಿ
ಗಾಂಜಾವನ್ನು
ವಶಪಡಿಸಿಕೊಂಡಿದ್ದಾರೆ
.
ಮಡಿವಾಳದ
ಸಿದ್ದಾರ್ಥ
ನಗರದ
ಮಂಜುನಾಥ
(32)
ಬಂಧಿತ
ಆರೋಪಿ. ಬಂಧಿತನಿಂದ
1
ಲಕ್ಷ
ಮೌಲ್ಯದ
4
ಕೆಜಿ
ಗಾಂಜಾ
,
ಹೋಂಡಾ
ಸಿಟಿ
ಕಾರನ್ನು
ವಶಪಡಿಸಿಕೊಳ್ಳಲಾಗಿದೆ
ಎಂದು
ಡಿಸಿಪಿ
ಡಾ
.
ಬೋರಲಿಂಗಯ್ಯ
ತಿಳಿಸಿದ್ದಾರೆ
.
ಆರೋಪಿಯು
ಮೈಸೂರಿನ
ಸ್ನೇಹಿತ
ಆನಂದ್
ಎಂಬಾತನಿಂದ
ಗಾಂಜಾ
ಖರೀದಿಸಿಕೊಂಡು
ಬಂದು
ಬಿಸ್ಮಿಲ್ಲಾ
ನಗರ
,
ಬಿಜಿ
ರೋಡ್
,
ಬಿಇಟಿ
ಕಾಲೇಜು
ಇನ್ನಿತರ
ಕಡೆಗಳಲ್ಲಿ
ಹೋಂಡಾಸಿಟಿ
ಕಾರಿನಲ್ಲಿ
ಸಂಚರಿಸುತ್ತ
ಮಾರಾಟ
ಮಾಡುತ್ತಿದ್ದ
.
ಆರೋಪಿಯು
ಮಡಿವಾಳದಲ್ಲಿ
ತರಕಾರಿ
ಅಂಗಡಿ
ಇಟ್ಟುಕೊಂಡಿದ್ದು
,
ತಾಯಿಯನ್ನು
ಅಂಗಡಿಯಲ್ಲಿ
ಬಿಟ್ಟು
ಗಾಂಜಾ
ಮಾರಾಟ
ಮಾಡಲು
ತೆರಳುತ್ತಿದ್ದು
,
ಇದೇ
ಮೊದಲ
ಬಾರಿಗೆ
ಪೊಲೀಸರಿಗೆ
ಸಿಕ್ಕಿ
ಬಿದ್ದಿದ್ದಾನೆ
.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ವೈದ್ಯ ವಿದ್ಯಾರ್ಥಿಗಳು ಗಾಂಜಾ ಸೇವನೆ ಪ್ರಕರಣ: ಆರೋಪಿ ಬಂಧನ
ಸಿಡ್ನಿಯಲ್ಲಿ ಇತಿಹಾಸ ಬರೆದ ವಿರಾಟ್ ಕೊಹ್ಲಿ: ಬಾರ್ಡರ್-ಗವಾಸ್ಕರ್ ಟ್ರೋಫಿ ಟೀಂ ಇಂಡಿಯಾ ವಶ
ವಿಧಾನಸೌಧ ಗೇಟ್ ನಲ್ಲಿ ಹಣ ವಶ ಪ್ರಕರಣ: ಸಚಿವರಿಗೆ ಸಂಬಂಧವಿಲ್ಲ ಎಂದ ಹೋಮ್ ಮಿನಿಸ್ಟರ್
ಲಕ್ಷಾಂತರ ಮೌಲ್ಯದ ರಕ್ತಚಂದನ ವಶಕ್ಕೆ
ಸಾರ್ವಜನಿಕ ವಲಯದ ಉದ್ದಿಮೆಗಳ ಉಳಿವಿಗೆ ಆರ್ಥಿಕ ಸಹಾಯ ಅವಶ್ಯಕ ಎಂದ ಖರ್ಗೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ
ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video
ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ
ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ
ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ
ಆ್ಯಪ್ನಲ್ಲಿ ವೀಕ್ಷಿಸಿ
x