42 ಐಎಎಸ್ ಅಧಿಕಾರಿಗಳ ವರ್ಗಾವಣೆ

ಶನಿವಾರ, 31 ಡಿಸೆಂಬರ್ 2022 (20:25 IST)
ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನೀಡಿರುವ ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಕೆಲವು ಅಕಾರಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿದ್ದರೆ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕ್ಕಾಣಿ ಹೂಡಿದ್ದ ಅಧಿಕಾರಿಗಳನ್ನು ಸಹ ಎತ್ತಂಗಡಿ ಮಾಡಲಾಗಿದೆ.
 
ವರ್ಗಾವಣೆಗೊಂಡಿರುವ ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ.
 
ತುಷಾರ್ ಗಿರಿನಾಥ್- ಮುಖ್ಯ ಆಯುಕ್ತರು, ಬಿಬಿಎಂ
 
ಎಸ್.ಉಮೇಶ್ ಶಂಕರ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಹಕಾರ ಇಲಾಖೆ.
 
ರಿತ್ವಿಕ್ ರಾಜನಂ ಪಾಂಡೆ- ಜಂಟಿ ಕಾರ್ಯದರ್ಶಿ, ಕಂದಾಯ ಇಲಾಖೆ
 
ಮಣಿವಣ್ಣನ್.ಪಿ.- ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
 
ನವೀನ್‍ರಾಜ್-ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
 
ಮೌನಿಶ್ ಮೌದ್ಗಲ್ -ಆಯುಕ್ತರು, ಕಂದಾಯ ಮತ್ತು ಭೂ ದಾಖಲೆ
 
ಡಾ.ತ್ರಿಲೋಕಚಂದ್ರ - ವಿಶೇಷ ಆಯುಕ್ತರು, ಬಿಬಿಎಂಪಿ
 
ಮೋಹನ್ ರಾಜ್ - ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ನೈರ್ಮಲೀಕರಣ ಮಂಡಳಿ
 
ರಿಚರ್ಡ್ ವಿನ್ಸೆಂಟ್ ಡಿಸೋಜ- ಕಾರ್ಯದರ್ಶಿ ಸರ್ಕಾರಿ ಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಅಂಕಿಅಂಶಗಳ ಇಲಾಖೆ.
 
ಯಶ್ವಂತ್ ವಿ. ಗುರುಕರ್- ಜಿಲ್ಲಾಕಾರಿ, ಕಲಬುರಗಿ
 
ನಕುಲ್.ಎಸ್.ಎಸ್ - ಕೇಂದ್ರ ಹಣಕಾಸು ಇಲಾಖೆ ಆಪ್ತ ಕಾರ್ಯದರ್ಶಿ
 
ವಿದ್ಯಾ.ಪಿ.ಐ - ಮುಖ್ಯ ಕಾರ್ಯ ನಿರ್ವಹಣಾಕಾರಿ- ಇ.ಗೌರ್ನಮೆಂಟ್
 
ಕನಗವಲ್ಲಿ- ಆಯುಕ್ತರು, ಆಹಾರ ಮತ್ತು ನಾಗರಿಕ ಪೂರೈಕೆ
 
ಶಿವಕುಮಾರ್.ಕೆ.ಬಿ- ಆಪ್ತ ಕಾರ್ಯದರ್ಶಿ, ಕೌಶಲ್ಯಾಭಿವೃದ್ದಿ ಇಲಾಖೆ
 
ಡಾ.ರಾಮ್‍ಪ್ರಸಾದ್ ಮನೋಹರ್- ವಿಶೇಷ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಎಸ್ಟೇಟ್)
 
ವಾಸಿರೆಡ್ಡಿ ವಿಜಯ ಜೋತ್ಸ್ನಾ - ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್(ಕೆಎಸ್‍ಐಸಿ)
 
ಮಂಜುಶ್ರೀ.ಎನ್ - ನಿರ್ದೇಶಕರು, ಪೌರಾಡಳಿತ
 
ವೆಂಕಟೇಶ್‍ಕುಮಾರ್.ಆರ್- ಮುಖ್ಯ ಚುನಾವಣಾಕಾರಿ ಮತ್ತು ಡಿಪಿಎಆರ್
 
ವಿನೋದ್ ಪ್ರಿಯ- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ
 
ಕೃಷ್ಣ ಬಜ್ಪೈ- ಪ್ರಾದೇಶಿಕ ಆಯುಕ್ತರು, ಕಲಬರುಗಿ
 
ಡಾ.ರಾಜೇಂದ್ರ.ಕೆ- ಸಹಕಾರ ಸಂಘಗಳ ರಿಜಿಸ್ಟ್ರಾರ್
 
ರಮೇಶ್.ಬಿ.ಎಸ್- ಜಿಲ್ಲಾಕಾರಿ, ಚಾಮರಾಜನಗರ
 
ಮಂಜುನಾಥ್.ಜೆ - ಆಯುಕ್ತರು, ಆಯುಷ್ ಇಲಾಖೆ
 
ಗಿರೀಶ್.ಆರ್ - ಆಯುಕ್ತರು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ
 
ಡಾ.ಮಮತ.ಬಿ.ಆರ್- ಆಯುಕ್ತರು, ಇನ್‍ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಅಂಚೆ ವಿಭಾಗ
 
ಹಿರೇಮಠ- ಪ್ರಾದೇಶಿಕ ಆಯುಕ್ತರು, ಬೆಳಗಾವಿ
 
ದಿವ್ಯಾ ಪ್ರಭು- ಜಿಲ್ಲಾಕಾರಿ, ಚಿತ್ರದುರ್ಗ
 
ಶುಭ ಕಲ್ಯಾಣ್- ನಿರ್ದೇಶಕರು, ಇ- ಆಡಳಿತ, ಆರ್‍ಡಿಪಿಆರ್, ಬೆಂಗಳೂರು
 
ಶಿಲ್ಪಾ ನಾಗ್- ಆಯುಕ್ತರು, ಗ್ರಾಮೀಣಾಭಿವೃದ್ಧಿ ಇಲಾಖ
 
ನಲ್ಮಿ ಅತುಲ್- ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ
 
ಪ್ರಶಾಂತ್‍ಕುಮಾರ್ ಮಿಶ್ರ- ವ್ಯವಸ್ಥಾಪಕ ನಿರ್ದೇಶಕರು, ಮೆಸ್ಕಾಂ
 
ಗುರುದತ್ತ ಹೆಗಡೆ- ಜಿಲ್ಲಾಕಾರಿ, ಧಾರವಾಡ
 
ರಘುನಂದನ್ ಮೂರ್ತಿ- ಜಿಲ್ಲಾಕಾರಿ, ಹಾವೇರಿ
 
ಗಂಗಾಧರ ಸ್ವಾಮಿ- ಉಪಕಾರ್ಯದರ್ಶಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ
 
ವಿದ್ಯಾಕುಮಾರಿ- ಸಿಇಒ, ತುಮಕೂರು
 
ವರ್ಣಿತ್ ನೇಗಿ- ಜಂಟಿ ನಿರ್ದೇಶಕರು, ಆಡಳಿತ ತರಬೇತಿ ಕೇಂದ್ರ ಮೈಸೂರು
 
ರಾಹುಲ್ ಶರಣಪ್ಪ ಸಂಕನೂರು- ಬಿಬಿಎಂಪಿ, ಉಪಾಯುಕ್ತರು
 
ಡಾ.ಆಕಾಶ್ .ಎಸ್ - ಸಿಇಒ, ಕೊಡುಗು
 
ಪ್ರತೀಕ್ ಬಾಯಲ್- ವಿಶೇಷ ಭೂಸ್ವಾನಾಕಾರಿ, ಬಿಬಿಎಂಪಿ
 
ಅಶ್ವಿಜ.ಬಿ.ವಿ - ನಿರ್ದೇಶಕರು, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ
 
ಮೋನಾ ರೋತ್- ಆಯುಕ್ತರು, ಕಲಬರುಗಿ ಮಹಾನಗರ ಪಾಲಿಕೆ.
 
ಆನಂದ್ ಪ್ರಕಾಶ್ ಮೀನಾ- ಉಪಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ