ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿಯಲ್ಲಿ ಉಬೇದುಲ್ಲಾ ಖಾನ್ ಅವರಿಗೆ ಸೇರಿದ ತೋಟದ ಮನೆಯ ಬಾವಿಯಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ 50 ಲಕ್ಷ ರೂಪಾಯಿ ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಆಂಧ್ರಪ್ರದೇಶ ಪೊಲೀಸರು ನೀಡಿದ ಖಚಿತ ಮಾಹಿತಿ ಮೇಲೆ ಸ್ಥಳೀಯ ಪೊಲೀಸರು ದಾಳಿ ನಡೆಸಿ 4 ಟನ್ ರಕ್ತಚಂದನ ಮರದ ತುಂಡುಗಳು ವಶಪಡಿಸಿಕೊಂಡಿದ್ದಾರೆ.