ಮಗನನ್ನು ತಬ್ಬಲಿಮಾಡಿ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬುಧವಾರ, 12 ಫೆಬ್ರವರಿ 2020 (14:39 IST)

ಆ ದಂಪತಿಗೆ ಸಾಯುವಂಥ ವಯಸ್ಸು ಆಗಿರಲಿಲ್ಲ. ಬಾಳಿ ಬದುಕಬೇಕಿದ್ದ ದಂಪತಿ ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 

ಆರ್ಥಿಕ ಸಮಸ್ಯೆಯಿಂದ ನಲುಗಿ ಖಿನ್ನತೆಗೆ ಒಳಗಾಗಿದ್ದ ದಂಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೆಲಂಗಾಣದ ರಂಗಾರೆಡ್ಡಿಯಲ್ಲಿ ಘಟನೆ ನಡೆದಿದ್ದು, ವೆಂಕಟರೆಡ್ಡಿ ಮತ್ತು ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಗನನ್ನು ಒಂಟಿಯಾಗಿಸಿ ಆತ್ಮಹತ್ಯೆ ಮಾಡಿಕೊಂಡಿರೋ ದಂಪತಿ, ತಮ್ಮ ಮಗನನ್ನು ಚೆನ್ನಾಗಿ ಬೆಳೆಸಬೇಕೆಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ