ಬೋನಿಗೆ ಬಿದ್ದ ಚಿರತೆ

ಮಂಗಳವಾರ, 28 ಮಾರ್ಚ್ 2023 (17:00 IST)
ಚಿರತೆ ಉಪಟಳದಿಂದ ಬೇಸತ್ತಿದ್ದ ಮೈಸೂರಿನ ನುಗ್ಗಳ್ಳಿಕೊಪ್ಪಲು ಗ್ರಾಮಸ್ಥರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದಿದ್ದು, ಮೈಸೂರು ಜಿಲ್ಲೆಯ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ಹಲವು ತಿಂಗಳಿಂದ ಗ್ರಾಮದ ಸುತ್ತಮುತ್ತ ಓಡಾಡಿದ್ದ ಚಿರತೆ ಕೊನೆಗೂ ಬೋನಿಗೆ ಬಿದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸ್ಥಳಾಂತರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ