ಸಾಲ ತೀರಿಸಲು ಎಳನೀರು ಕದ್ದು ಮಾರುತ್ತಿದ್ದ ವ್ಯಕ್ತಿ ಬಂಧನ

ಬುಧವಾರ, 22 ನವೆಂಬರ್ 2023 (17:41 IST)
ಆರೋಪಿ ಮೋಹನ್ ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲಿ ಕೃತ್ಯ ಎಸಗುತ್ತಿದ್ದನು. ರಾತ್ರಿ ವೇಳೆ ಕಾರ್ನಲ್ಲಿ ಬಂದು ರಸ್ತೆಯ ಪಕ್ಕ ಇಟ್ಟ ಎಳನೀರುಗಳನ್ನು ಕದಿಯುತ್ತಿದ್ದ. ರಾಜಣ್ಣ ಎಂಬುವರು ಮಾರಾಟ ಮಾಡಲು 12 ಸಾವಿರ ಎಳನೀರು ಕಾಣೆಯಾಗಿತ್ತು.ಇನ್ನು  ರಾಜಣ್ಣ ನೀಡಿದ ದೂರಿನ ಮೇರೆಗೆ ಆರೋಪಿ ಮೋಹನ್ ನನ್ನ ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ