ಜಲ ಸಂಪನ್ಮೂಲ ಇಲಾಖೆಗೆ ಸಂಭಂದಿಸಿದ ಸಭೆ

ಮಂಗಳವಾರ, 10 ಅಕ್ಟೋಬರ್ 2023 (14:03 IST)
ಜಲ ಸಂಪನ್ಮೂಲ ಇಲಾಖೆಗೆ ಸಂಭಂದಿಸಿದ ಸಭೆಯನ್ನ ವಿಧಾನಸೌದದಲ್ಲಿ ನಡೆಸಲಾಗಿದೆ.ತಿಪ್ಪಗೊಂಡನಹಳ್ಳಿ ಜಲಾಶಯ ವ್ಯಾಪ್ತಿಯಲ್ಲಿ ವಿವಿಧ ವಲಯಗಳ ಬಫರ್ ಅಂತರ ಕಡಿಮೆ ಮಾಡುವುದು ಕುರಿತು ಸಭೆ ನಡೆಸಿದ್ದು,ಜಲ ಸಂಪನ್ಮೂಲ ಇಲಾಖೆಯ ಸಚಿವ ಡಿಕೆಶಿವಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ  ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಂಸದರಾದ ಸದಾನಂದಗೌಡ,ಡಿ ಕೆ ಸುರೇಶ್, ಶಾಸಕರಾದ ಎಸ್ ಟಿ ಸೋಮಶೇಖರ್, ಶ್ರೀನಿವಾಸ್,ಎಂಎಲ್ಸಿ ಎಸ್ ರವಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್,ಬಿಡಿಎ ಕಮಿಷನರ್ ಜಯರಾಮ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ