ಕೋಮುಗಲಭೆಗೆ ಹೆಚ್ಚು ಸುದ್ದಿಯಾಗುತ್ತಿದ್ದ ದ.ಕನ್ನಡದಲ್ಲಿ ಗಮನ ಸೆಳೆದ ಮಸೀದಿ ದರ್ಶನ
ಕುದ್ರೋಳಿ ಮಸೀದಿ ನಿರ್ವಹಣಾ ಸಮಿತಿಯು ಮುಸ್ಲಿಂ ಐಖ್ಯಾತ ವೇದಿಕೆ(MAV), ಕುದ್ರೋಳಿ ಮತ್ತು ಜಮಾತೆ-ಇ-ಇಸ್ಲಾಮಿ ಹಿಂದ್(JIH) ಸಹಯೋಗದೊಂದಿಗೆ ಮಂಗಳೂರಿನಲ್ಲಿ ಈ ವಿಶೇಷ ಕಾರ್ಯಕ್ರಮನ್ನು ಆಯೋಜಿಸಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಹಿನ್ನೆಲೆಯ ಮುಖಂಡರು, ಸಂದರ್ಶಕರು ಮಸೀದಿಗೆ ಭೇಟಿ ನೀಡಿದರು.