ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿಬಿದ್ದ ಖಾಸಗಿ ಶಾಲಾ ಬಸ್

ಗುರುವಾರ, 4 ಆಗಸ್ಟ್ 2022 (19:18 IST)
ಕುದೂರು ಹೋಬಳಿಯ ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ಶಾಲಾ ಬಸ್ ಅಪಘಾತಕ್ಕೆ ತುತ್ತಾಗಿದೆ.ಸದ್ಯ ಬಸ್ ನಲ್ಲಿದ್ದವರಿಗೆ  ಸಣ್ಣಪುಟ್ಟ ಗಾಯಗಳಾಗಿವೆ.25 ಕ್ಕೂ ಅಧಿಕ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಾಳು ಮಕ್ಕಳನ್ನ ಕುದೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುವ ಕಾರ್ಯಮಾಡ್ತಿದ್ದಾರೆ,ಅದೃಷ್ಟವಶಾತ್ ಬಸ್ ನಲ್ಲಿದ್ದ 25 ಕ್ಕೂ ಅಧಿಕ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ