ಮೂವರು ಡಿಸಿಎಂಗಳ ಆಯ್ಕೆ

ಮಂಗಳವಾರ, 27 ಜುಲೈ 2021 (21:00 IST)
ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಿದ ಬೆನ್ನಲ್ಲೇ ಮೂವರು ಡಿಸಿಎಂಗಳನ್ನೂ ಕೂಡ ಆಯ್ಕೆ ಮಾಡಲಾಗಿದೆ.
 
 ಸಚಿವರಾದ ಆರ್​.ಅಶೋಕ್, ಶ್ರೀರಾಮುಲು ಹಾಗೂ ಗೋವಿಂದ್ ಕಾರುಜೋಳ ಅವರನ್ನ ಉಪಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಲಾಗಿದೆ. ಅದರಂತೆ ನಾಳೆ ಮಧ್ಯಾಹ್ನ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮೂವರು ಡಿಸಿಎಂಗಳು ಕೂಡ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ