ಅನೈತಿಕ ಸಂಬಂಧಕ್ಕೆ ಮಗು ಅಡ್ಡವಾಗುತ್ತೆ ಎಂದು ಮಗುವನ್ನೇ ಕೊಂದ ಪಾಪಿ ತಾಯಿ

ಶನಿವಾರ, 6 ಆಗಸ್ಟ್ 2022 (21:10 IST)
ಆಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತೆ ಎಂದು ಜೊತೆಗೆ ಆಸ್ತಿ ವಿವಾದ ಸಲುವಾಗಿ ತಾಯಿಯೇ ತನ್ನ ಹೆತ್ತ ಮಗನನ್ನೇ ಕೊಲೆ ಮಾಡಿಸಿದ ಘಟನೆಯೊಂದು ನಡೆದಿದೆ.
 
ಕೊಲೆ ಪ್ರಕರಣ ಭೇದಿಸುವಲ್ಲಿ ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ.
 
ಕೊಲೆಯಾದ ವ್ಯಕ್ತಿಯನ್ನು ಮುಧೋಳ ತಾಲೂಕಿನ ನಾಗಣಾಪುರ ಗ್ರಾಮದ ವಸಂತ ಮಹಾಲಿಂಗಪ್ಪ ಕುರಬಳ್ಳಿ (24) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದವರನ್ನ ಬಂಧಿಸಲಾಗಿದೆ.ಇನ್ನು ತಾಯಿಗಾಗಿ ಶೋಧ ಕಾರ್ಯ ಮುಂದುವರೆಯುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ