ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

ಶುಕ್ರವಾರ, 24 ಮಾರ್ಚ್ 2023 (20:53 IST)
ರಾಹುಲ್ ಗಾಂಧಿ ಲೋಕಸಭಾ ಸ್ಥಾನದಿಂದ ಅನರ್ಹ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ.ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.ಕೈಗೆ ಕಪ್ಪು ಪಟ್ಟಿ ಧರಿಸಿ ಮೋದಿ ವಿರುದ್ದ ಕಾರ್ಯಕರ್ತರು ಧಿಕ್ಕಾರ ಕೂಗಿ ಅಕ್ರೋಶ ಹೊರಹಾಕ್ತಿದ್ದಾರೆ.ಸರ್ವಾಧಿಕಾರಿ ಮೋದಿ ತೊಲಗಬೇಕು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ