ಆರ್.ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಿದ ಎಸಿಬಿ

ಮಂಗಳವಾರ, 9 ಜನವರಿ 2018 (16:25 IST)

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಾಲಿ ಶಾಸಕ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಿಂದ ಎಫ್ಐಆರ್ ದಾಖಲಿಸಲಾಗಿದೆ.

1998 ರಿಂದ 2006 ನಡುವೆ ಬಗರ್ ಹುಕುಂ ಭೂ–ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದ ಅಶೋಕ್ ಅಕ್ರಮ ಭೂಮಂಜೂರಾತಿ ಮಾಡಿದ್ದಾರೆ. ಹಗರಣದಫಲಾನುಭವಿಯಾಗಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬಂದಿದೆ.

ಉತ್ತರ ಹಳ್ಳಿ ಕ್ಷೇತ್ರದ ಶಾಸಕರೂ ಆಗಿದ್ದ ಅಶೋಕ್ ಅವರು ಅಕ್ರಮ ಎಸಗಿದ್ದಾರೆ. ಇದಕ್ಕೆ ತಹಶೀಲ್ದಾರ ರಾಮಚಂದ್ರ ಸೇರಿ ಐವರು ಅಧಿಕಾರಿಗಳು ಭಾಗಿಯಾಗಿದ್ದು, ಅಧಿಕಾರಿಗಳನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ