ಬೆಳ್ಳಂಬೆಳಿಗ್ಗೆ ರಾಯಚೂರಿನಲ್ಲಿ ಇಂಜಿನಿಯರ್ ಮನೆ ಮೇಲೆ ಎಸಿಬಿ ರೇಡ್

ಬುಧವಾರ, 10 ಜೂನ್ 2020 (10:34 IST)
ರಾಯಚೂರು : ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಬೆಳ್ಳಂಬೆಳಿಗ್ಗೆ ರಾಯಚೂರಿನಲ್ಲಿ ಎಸಿಬಿ ರೇಡ್ ಮಾಡಿದ್ದಾರೆ.


ಮಲ್ಲಿಕಾರ್ಜುನ ಗೋಪಶೆಟ್ಟಿ ನಗರಾಭಿವೃದ್ಧಿ ಇಂಜಿನಿಯರ್ ಆಗಿದ್ದು, ಇವರ ರಾಯಚೂರಿನ ಐಡಿಎಸ್ ಎಂಟಿ ಬಡಾವಣೆಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು  ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ