ಆಕಸ್ಮಿಕ ಗೃಹ ಸಚಿವ ಪರಮೇಶ್ವರ ಅವರೇ ಯಾವ ಬಿಲದಲ್ಲಿ ಅವಿತುಕೂತಿದ್ದೀರಿ?: ಬಿಜೆಪಿ ವ್ಯಂಗ್ಯ
ರಾತ್ರಿ 2 ಗಂಟೆಗೆ ಸಾವಿರಾರು ಜನ ಠಾಣೆ ಎದುರು ಸೇರಲು ಬಿಟ್ಟಿದ್ದೇಕೆ?, ಡಿಸಿಪಿ ಕಾರಿಗೆ ಕಲ್ಲು ತೂರಿದರೂ ಪೊಲೀಸರು ಆತ್ಮ ರಕ್ಷಣೆಗೆ ಫೈರಿಂಗ್ ಮಾಡಲಿಲ್ಲ ಏಕೆ?, ಮತಾಂಧ ಕಾಂಗ್ರೆಸ್ ಕರ್ನಾಟಕ ಸರ್ಕಾರ ಕರ್ನಾಟಕವನ್ನು ಯಾವ ಕಡೆಗೆ ಕರೆದುಕೊಂಡು ಹೋಗುತ್ತಿದೆ ಎಂದು ಕಿಡಿಕಾರಿದೆ.