ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು

ಗುರುವಾರ, 13 ಫೆಬ್ರವರಿ 2020 (10:48 IST)
ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದ್ದಾರೆ.


ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಕಾರ್ಯಕರ್ತರು ಸಿಎಂ ಬಿಎಸ್ ವೈಗೆ ಮನವಿ ಪತ್ರವನ್ನು  ಸಲ್ಲಿಸಿದ್ದಾರೆ.


ಉದ್ಯೋಗದಲ್ಲಿ ಕನ್ನಡಿಗರಿಗೆ 85% ಮೀಸಲಾತಿ ನೀಡಬೇಕೆಂದು ಕಾರ್ಯಕರ್ತರು ಸಿಎಂ ಬಿಎಸ್ ವೈಗೆ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ