ಸುಮಲತಾರವರ ಹಾದಿ ಹಿಡಿದ ನಟ ನಿಖಿಲ್ ಕುಮಾರಸ್ವಾಮಿ; ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ನಿರ್ಧಾರ

ಮಂಗಳವಾರ, 5 ಮಾರ್ಚ್ 2019 (11:03 IST)
ಬೆಂಗಳೂರು : ಮಂಡ್ಯ ಲೋಕಸಭಾಕ್ಷೇತ್ರದ ಸಂಭವ್ಯ ಅಭ್ಯರ್ಥಿ ಹಿನ್ನಲೆ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡಲು ಸಿಎಂ ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆ.

ನಿನ್ನೆ ಸುಮಲತಾ ಅವರು ಮಂಡ್ಯದಲ್ಲಿ ನೆಲೆಸಿರುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರದ ಸಂಭವ್ಯ ಅಭ್ಯರ್ಥಿಯಾದ ನಟ ನಿಖಿಲ್ ಕುಮಾರಸ್ವಾಮಿ ಅವರು ಕೂಡ ನಾನು ಮಂಡ್ಯದಲ್ಲಿಯೇ ಇರುತ್ತೇನೆ ಎಂದು ಹೇಳಿದ್ದು, ಇದೀಗ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.

 

ಮಂಡ್ಯದಲ್ಲಿ ಕೃಪಿ ಜಮೀನನ್ನು ಖರೀದಿಸಿ ಮನೆ ನಿರ್ಮಾಣ ಮಾಡಲು ನಿರ್ಧರಿಸಿದ್ದು ಅದಕ್ಕಾಗಿ ಸೂಕ್ತ ಸ್ಥಳವನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ