ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಒಟ್ಟು 65 ಸ್ಥಾನಗಳಲ್ಲಿ ಜಯಭೇರಿಯಾಗಿದ್ದು, ಒಟ್ಟಾರೆಯಾಗಿ ಕಾಂಗ್ರೆಸ್ 115 ಸ್ಥಾನಗಳಲ್ಲಿ ಜಯಭೇರಿಯಾಗಿದೆ. ಸರಿಯಾಗಿ ಹೋಲಿಕೆ ಮಾಡಿ ನೋಡಿದರೆ, ದೇಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಕಳೆದುಕೊಂಡಿಲ್ಲ. ಹೊರತಾಗಿ ಬಿಜೆಪಿ ಪ್ರಾಬಲ್ಯವನ್ನು ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಆಸ್ಸಾಂ ರಾಜ್ಯ ವಿಧಾನ ಸಭೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ಆಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ 15 ವರ್ಷಗಳ ಅವಧಿಯಲ್ಲಿ ಅಧಿಕಾರ ನಡೆಸಿದೆ. ಈ ಭಾರಿ ಮತದಾರರು ಕಾಕತಾಳೀಯವಾಗಿ ಬೆಜಿಪಿ ಸರಕಾರಕ್ಕೆ ಮತ ನೀಡಿದ್ದಾರೆ. ಇದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆಯ ಸಂದೇಶವಲ್ಲ ಎಂದು ಹೇಳಿದ್ದಾರೆ.