×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮತ್ತೆ ತರಕಾರಿ ದರ ದುಬಾರಿ
ಬುಧವಾರ, 10 ಆಗಸ್ಟ್ 2022 (14:19 IST)
ತರಕಾರಿ ಬೆಲೆಯಲ್ಲಿ ಭಾರೀ ಏರಿಳಿತ ಕಂಡುಬಂದಿದೆ. ಕೆಲವು ತರಕಾರಿಗಳಿಗೆ ದರ ಇಳಿಕೆಯಾಗಿದ್ದರೆ ಇನ್ನೂ ಉಳಿದ ತರಕಾರಿಗಳ ಬೆಲೆ ಭಾರೀ ಹೆಚ್ಚಳ ಕಂಡುಬಂದಿದೆ. ಈ ಬೆಳವಣಿಗೆ ಗ್ರಾಹಕರ ನೆಮ್ಮದಿ ಕೆಡಿಸಿದೆ. ಕಳೆದ ಕೆಲ ದಿನಗಳಿಂದ ಸ್ಥಿರವಾಗಿ ಮುಂದುವರೆದಿದ್ದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದೆ ಎನ್ನಬಹುದು.
ಇಂದಿನ ತರಕಾರಿ ಬೆಲೆ ಹೀಗಿದೆ
ಹರಿವೆ ಸೊಪ್ಪು (ಕೆಜಿ) ರೂ.8
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 22
ಬೇಬಿ ಕಾರ್ನ್ ರೂ. 47
ಬಾಳೆ ಹೂವು ರೂ. 15
ಬೀಟ್ರೂಟ್ ರೂ.40
ಕ್ಯಾಪ್ಸಿಕಂ ರೂ. 32
ಹಾಗಲಕಾಯಿ ರೂ. 38
ಸೋರೆಕಾಯಿ ರೂ. 27
ಅವರೆಕಾಳು ರೂ. 70
ಎಲೆಕೋಸು ರೂ. 21
ಕ್ಯಾರೆಟ್ ರೂ. 47
ಹೂಕೋಸು ರೂ. 25
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ. 16
ಕೊತ್ತಂಬರಿ ಸೊಪ್ಪು ರೂ. 9
ಜೋಳ ರೂ. 22
ಸೌತೆಕಾಯಿ ರೂ. 20
ಕರಿಬೇವು ರೂ. 26
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 30
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ. 30
ಮೆಂತ್ಯ ಸೊಪ್ಪು ರೂ. 8
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಮಲೆಮಹದೇಶ್ವರ ಭಕ್ತರಿಗೆ ಗುಡ್ ನ್ಯೂಸ್!
ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ : ಜೊಲ್ಲೆ
ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗು
ರಾಹುಲ್ ಗಾಂಧಿಯ ಮಹತ್ವಾಕಾಂಕ್ಷಿ ಭಾರತ್ ಜೋಡೋ ಯಾತ್ರೆಗೆ ಸಂಯೋಜಕರ ನೇಮಕ
ಅಡುಗೆ ಎಣ್ಣೆ ಬೆಲೆ ಶೀಘ್ರದಲ್ಲೇ 10 - 12 ರೂ. ಇಳಿಕೆ..!
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
India Pakistan: ಮೋದಿ ನಾನು ಹೇಳಿದ ಹಾಗೆ ಕೇಳಕ್ಕೆ ಏನು ಅವ್ರು ನನ್ನ ಸಂಬಂಧಿಕನಾ: ವೈರಲ್ ಆಯ್ತು ಪಾಕಿಸ್ತಾನ ಸಂಸದನ ವಿಡಿಯೋ
India Pakistan: ಭಾರತ ಮಾರುಕಟ್ಟೆಗೆ ಲಗ್ಗೆಯಿಡಲು ಕಳ್ಳದಾರಿ ಕಂಡುಕೊಂಡ ಪಾಕಿಸ್ತಾನ
Mangaluru Suhas Shetty murder: ಸುಹಾಸ್ ಶೆಟ್ಟಿ 50 ಲಕ್ಷ ರೂ ಫಂಡಿಂಗ್ ಬಂತು: ಮುಸ್ಲಿಂ ಮುಖಂಡರ ಮೇಲೆಯೇ ಡೌಟ್
India Pakistan: ಭಾರತೀಯ ಸೇನೆಗೆ ಸಿಕ್ತು ಹೊಸ ಆಯುಧ, ಏನಿದರ ವಿಶೇಷತೆ
Karnataka Weather: ಈ ವಾರವೂ ಮಳೆ ನಿರೀಕ್ಷೆಯಲ್ಲಿದ್ದೀರಾ ಹಾಗಿದ್ದರೆ ಹವಾಮಾನ ವರದಿ ತಪ್ಪದೇ ನೋಡಿ
ಆ್ಯಪ್ನಲ್ಲಿ ವೀಕ್ಷಿಸಿ
x