ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್ ಇಂಡಿಯಾ ಸಿಬ್ಬಂದಿ
ಇಂದು ರಾತ್ರಿ ತಿರುಮಲದಲ್ಲಿ ವಾಸ್ತವ್ಯ ಇರಲಿರುವ ಗೌಡರು ಮತ್ತು ಕುಟುಂಬದವರು ಮುಂಜಾನೆ ವೆಂಕಟೇಶ್ವರಸ್ವಾಮಿ ದರ್ಶನ ಪಡೆಯಲಿದ್ದಾರೆ. ನಂತರ ಅತಿಥಿಗೃಹವೊಂದನ್ನು ಉದ್ಘಾಟನೆ ಮಾಡಲಿದ್ದಾರೆ. ನಾಳೆ ಬೆಳಿಗ್ಗೆ ಗೌಡರು ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ.