ಅಂತ್ಯಕ್ರಿಯೆಗೆ ಸಮಾಧಿ ಸ್ಥಳದಲ್ಲಿ ಸಕಲ ಸಿದ್ಧತೆ

ಬುಧವಾರ, 7 ಸೆಪ್ಟಂಬರ್ 2022 (20:44 IST)
ಉಮೇಶ್ ಕತ್ತಿ ಅಂತ್ಯಕ್ರಿಯೆಗೆ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ.ಕೆಲವೇ ಕ್ಷಣಗಳಲ್ಲಿಸಚಿವ ಉಮೇಶ್ ಕತ್ತಿ ಯವರು ಪಾರ್ಥಿವ ಶರೀರ ಆಗಮಿಸಲಿದೆ.ಸಾರ್ವಜನಿಕ ದರ್ಶನ ಅಂತ್ಯವಾಗಿದ್ದು,ಬೆಲ್ಲದ ಬಾಗೇವಾಡಿ ಸ್ವ ಗ್ರಹಕ್ಕೆ ಇನ್ನು ಕೆಲವೇ ನಿಮಿಷಗಳಲ್ಲಿವೀರಶೈವ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೇರವೇರಲಿದೆ.ಸಮಾಧಿ ಸ್ಥಳದಲ್ಲಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ