×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅಶ್ಲೀಲ ವಿಡಿಯೋ ಹಂಚಿಕೆ ಆರೋಪ: ಸಿ. ಪ್ರಜ್ವಲ್ ಅರೆಸ್ಟ್
Sampriya
ಶುಕ್ರವಾರ, 10 ಮೇ 2024 (19:08 IST)
ಕಳಸ: ಅಶ್ಲೀಲ ವಿಡಿಯೋ ಹಂಚಿಕೆ ಸಂಬಂಧ ಮೂಡಿಗೆರೆ ತಾಲ್ಲೂಕಿನ ಸಂಸೆ ಗ್ರಾಮದ ಬಸರೀಕಲ್ಲು ಪ್ರದೇಶದ ಸಿ.ಪ್ರಜ್ವಲ್ (25) ಎಂಬಾತನನ್ನು ಕುದುರೆಮುಖ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಟೆಲಿಗ್ರಾಮ್, ಇನ್ಸ್ಟಾಗ್ರಾಮ್, ಫೇಸ್ಬುಕ್ಗಳಲ್ಲಿ 'ಟ್ರೋಲ್ ದುಶ್ಯಾಸನ' ಎಂಬ ಪೇಜ್ ಮತ್ತು ಚಾನಲ್ ಮೂಲಕ ನಗ್ನ ಮತ್ತು ಅರೆನಗ್ನ ವಿಡಿಯೊಗಳನ್ನು ಅಪ್ಲೋಡ್ ಮಾಡುತ್ತಿದ್ದ.
ಈ ಬಗ್ಗೆ ಬಂದ ಮಾಹಿತಿ ಆಧರಿಸಿ ಪೇಜ್ನ ಅಡ್ಮಿನ್ ಪ್ರಜ್ವಲ್ ವಿರುದ್ಧ ಐ.ಟಿ ಕಾಯ್ದೆ 67 ಮತ್ತು 67(ಎ) ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಕುದುರೆಮುಖ ಪೊಲೀಸರು ತಿಳಿಸಿದ್ದಾರೆ.
ವಿಡಿಯೊ ಜತೆಗೆ ಮಹಿಳೆಯರ ಖಾಸಗಿತನ ಮತ್ತು ಗೌರವಕ್ಕೆ ಧಕ್ಕೆ ತರುವ ರೀತಿಯ ಸಾಲುಗಳು ಮತ್ತು ಚಿತ್ರಗಳನ್ನು ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ ಎಂದು ವಿವರಿಸಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಶಾಸಕ ಇಕ್ಬಾಲ್ ಹುಸೇನ್ ಖಾಸಗಿ ವಿಡಿಯೋ ವೈರಲ್: ಇಬ್ಬರ ಬಂಧನ
ನಗ್ನ, ಅಶ್ಲೀಲ ಫೋಟೋ ಕಳುಹಿಸಿ ಟಾರ್ಚರ್: ಸೈಬರ್ ಕ್ರೈಂಗೆ ದೂರು ನೀಡಿದ ಜ್ಯೋತಿ ರೈ
ಕನ್ನಡ ತೆಲುಗಿನ ಖ್ಯಾತ ಕಿರುತೆರೆ ನಟಿಯ ಹಸಿಬಿಸಿ ದೃಶ್ಯ ವೈರಲ್
ಸೋಮವಾರಪೇಟೆ: ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಕೊನೆಗೆ ಮಾಡಿದ್ದೇನು ಗೊತ್ತಾ
ಬಿಜೆಪಿ ನಾಯಕರ ಪ್ಯಾಂಟ್ ಕಳಚದಂತೆ ಡಿಸೈನ್ ಮಾಡಬೇಕು: ಕಾಂಗ್ರೆಸ್ ಲೇವಾಡಿ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಕಾಂಗ್ರೆಸ್ನಲ್ಲಿ ಡಿಕೆ ಶಿವಕುಮಾರ್ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ
ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ
ಸಂದೇಶ್ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್ ಶೇಖ್ಗೆ ಶಾಕ್
ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್ ಇನ್ಸ್ಪೆಕ್ಟರ್
ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ
ಆ್ಯಪ್ನಲ್ಲಿ ವೀಕ್ಷಿಸಿ
x