ಪ್ರಾಣಿಗಳು ಹೆಚ್ಚಿದಾಗ ಬೇಟೆಗೆ ಅವಕಾಶ ನೀಡಿ-ಆರಗ ಜ್ಞಾನೇಂದ್ರ

ಶನಿವಾರ, 9 ಡಿಸೆಂಬರ್ 2023 (14:41 IST)
ಬಿಜೆಪಿಯ ಸುನಿಲ್‌ ಕುಮಾರ್‌, ಸಚಿವರಿಗೆ ಜನರ ಮೇಲೆ ಪ್ರೀತಿಯೋ, ಪ್ರಾಣಿಗಳ ಪ್ರೀತಿಯೋ ಎಂದರು.ಆಗ ಆರಗ ಜ್ಞಾನೇಂದ್ರ, ವನ್ಯ ಜೀವಿ ಸಂಘರ್ಷ ರಾಜ್ಯದ ಎಲ್ಲ ಕಡೆ ಹೆಚ್ಚುತ್ತಿದೆ. ಹಿಂದೆ ರಾಜಾಳ್ವಿಕೆಯಲ್ಲಿ ವನ್ಯಪ್ರಾಣಿಗಳು ಹೆಚ್ಚಾದಾಗ ಬೇಟೆಯಾಡಲು ಅವಕಾಶವಿತ್ತು. ಆ ಮಾದರಿಯಲ್ಲಿ ವನ್ಯಜೀವಿಗಳ ದಾಳಿ ತಡೆಗೆ ಸರ್ಕಾರ ಕೊಂಚ ನಿಯಮ ಸಡಿಲ ಮಾಡಬೇಕು ಎಂದು ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ