ಆನಂದಸಿಂಗ್ ರಾಜೀನಾಮೆಗೆ ಬೆದರಿಕೆ ಕಾರಣ- ಜೋಶಿ

ಭಾನುವಾರ, 28 ಜನವರಿ 2018 (09:49 IST)

ಶಾಸಕ ಆನಂದಸಿಂಗ್ ಅವರನ್ನು ಬೆದರಿಸಿ ಅವರಿಂದ ರಾಜೀನಾಮೆ ಪಡೆಯಲಾಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಆನಂದಸಿಂಗ್ ಮೇಲೆ ಹಲವು ಪ್ರಕರಣಗಳಿವೆ. ಆದ್ದರಿಂದ ಅವರನ್ನು ಬೆದರಿಸಿ ರಾಜೀನಾಮೆ ಪಡೆಯಲಾಗಿದೆ ಎಂದು ದೂರಿದ್ದಾರೆ.

ಆನಂದಸಿಂಗ್ ವಿರುದ್ಧ ಬಳ್ಳಾರಿಗೆ ಸಿದ್ದರಾಮಯ್ಯ ಪಾದಯಾತ್ರೆ ನಡೆಸಿದ್ದರು. ಈಗ ಅವರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ