ಕಿಡ್ನಿ ವೈಫಲ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೇರಿರುವ ಅನಂತಮೂರ್ತಿ ಅವರ ಆರೋಗ್ಯ ಸ್ಥಿತಿ ವಿಷಮಿಸಿದ್ದು ಲಘು ಹೃದಯಾಘಾತವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅನಂತಮೂರ್ತಿ ಅವರ ಹೃದಯ ಬಡಿತವನ್ನು ಸುಸ್ಥಿತಿಯಲ್ಲಿಡಲು ತೀವ್ರ ಪ್ರಯತ್ನವನ್ನು ವೈದ್ಯರು ನಡೆಸಿದ್ದು, ವೆಂಟಿಲೇಟರ್ ಚಿಕಿತ್ಸೆ ನೀಡಲಾಗುತ್ತಿದೆ.