×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅನ್ನಭಾಗ್ಯ ಅಕ್ಕಿಗೆ ಕನ್ನ: ಲಾರಿ ಚಾಲಕ ಬಂಧನ
ಮಂಗಳವಾರ, 4 ಡಿಸೆಂಬರ್ 2018 (20:30 IST)
ಅನ್ನಭಾಗ್ಯ ಅಕ್ಕಿಯನ್ನು
ಅಕ್ರಮವಾಗಿ
ಸಾಗಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿ, ಲಾರಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಅನ್ನಭಾಗ್ಯ
ಅಕ್ಕಿಯನ್ನು
ಜಪ್ತಿ
ಮಾಡಲಾಗಿದೆ
.
ಪೊಲೀಸರು
ಹಾಗೂ
ಆಹಾರ
ಇಲಾಖೆ
ಅಧಿಕಾರಿಗಳು
ಕಾರ್ಯಚರಣೆ
ನಡೆಸಿ
ಅನ್ನಭಾಗ್ಯ
ಅಕ್ಕಿಯನ್ನು
ವಶ
ಪಡಿಸಿಕೊಂಡಿದ್ದಾರೆ
.
ಈ
ಘಟನೆ ಚಿತ್ರದುರ್ಗ ಜಿಲ್ಲೆಯ
ಹಿರಿಯೂರು
ಬಳಿ
ನಡೆದಿದೆ
.
ಅನ್ನಭಾಗ್ಯ
ಅಕ್ಕಿಯನ್ನು
ಹಿರಿಯೂರಿನಿಂದ
ತುಮಕೂರಿಗೆ
ಅಕ್ರಮವಾಗಿ
ಸಾಗಣೆ
ಮಾಡುತ್ತಿದ್ದ
ಬಗ್ಗೆ
ಖಚಿತ
ಮಾಹಿತಿ
ಪಡೆದ
ಪೋಲೀಸರು
ಹಾಗೂ
ಆಹಾರ
ಇಲಾಖೆ
ಅಧಿಕಾರಿಗಳು
ಕೂಡಲೇ
ಕಾರ್ಯ
ಪ್ರವೃತ್ತರಾಗಿ
ದಾಳಿ
ನಡೆಸಿದ್ದಾರೆ.
ಲಾರಿ
ಹಾಗೂ
100
ಚೀಲ
ಅಕ್ಕಿ
ವಶಕ್ಕೆ
ಪಡೆದಿದ್ದಾರೆ
.
ಲಾರಿ
ಚಾಲಕ
ಯರ್ರಣ್ಣ
(
36
)
ಎಂಬಾತನನ್ನು
ಬಂಧಿಸಲಾಗಿದೆ
.
ಹಿರಿಯೂರು
ಗ್ರಾಮಾಂತರ
ಠಾಣೆಯಲ್ಲಿ
ಪ್ರಕರಣ
ದಾಖಲಾಗಿದೆ
.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸದ್ದಿಲ್ಲದೇ ಸಾಗಿದೆ ಶ್ರೀಗಂಧದ ಕಟ್ಟಿಗೆ ಅಕ್ರಮ ಸಾಗಾಟ!
ಸರಕಾರಿ ಪ್ರಿಂಟಿಂಗ್ ಪ್ರೆಸ್ ನಿಂದ ಪುಸ್ತಕ ಅಕ್ರಮ ಸಾಗಾಟ ಆರೋಪ
ಅನ್ನಭಾಗ್ಯ ಪಡಿತರದಲ್ಲಿ ಕಳಪೆ ಬೇಳೆ: ಜನರ ಆಕ್ರೋಶ
ಅನ್ನಭಾಗ್ಯ ಕಡಿತ: ಶಾಸಕರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ
ಅನ್ಯಭಾಗ್ಯ ಕಡಿತದಿಂದ ಬಡಜನತೆಗೆ ತೊಂದರೆ: ಸಂಸದ ಡಿಕೆ ಸುರೇಶ್
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಪಾಕ್ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್ ಲಾಡ್
ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್ ಇದ್ಯಾ: ಡಿಕೆಶಿಗೆ ಅಶೋಕ್ ಸವಾಲು
ಗಡಿಯಲ್ಲಿ ಮತ್ತೆ ಪಾಕ್ ಕಿರಿಕ್: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ
ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ
ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು
ಆ್ಯಪ್ನಲ್ಲಿ ವೀಕ್ಷಿಸಿ
x