ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಕೊಲೆ

ಗುರುವಾರ, 1 ಫೆಬ್ರವರಿ 2018 (09:58 IST)

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಬ್ಯಾನರ್ ಕಟ್ಟುವ ವಿಷಯದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತ ಸಂತೋಷ (28) ಕೊಲೆಯಾಗಿದ್ದಾರೆ. ಜೆ.ಪಿ.ನಗರದ ಚಿನ್ನಪ್ಪ ಗಾರ್ಡನನಲ್ಲಿ ಈ ಕೊಲೆಯಾಗಿದ್ದು, ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಘಟನೆ ಸಂಬಂಧ ರಾಮಸ್ವಾಮಿ ಪಾಳ್ಯದ ಕಾಂಗ್ರೆಸ್ ಅಧ್ಯಕ್ಷ ಖಾದರ್ ಪುತ್ರ ವಾಸೀಂ ಹಾಗೂ ಸ್ನೇಹಿತ ಫಿಲಿಪ್ಸ್ ನನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ