ಪಂಚ ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆ ಫಲಿತಾಂಶ ಹೊರ ಬಿದಿದ್ದು, ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ ಸತತ ಮೂರು ಅವಧಿಯಲ್ಲಿ ಆಡಳಿತ ನಡೆಸಿದ್ದು, ಮತದಾರರು ಬದಲಾವಣೆ ಬಯಸಿ ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆ. ಮತದಾರರ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.