ಹೊಸ ರಾಷ್ಟ್ರಾಧ್ಯಕ್ಷರ ನೇಮಕ ಅನಿವಾರ್ಯ- ಸಿ.ಎಂ.ಇಬ್ರಾಹಿಂ

ಗುರುವಾರ, 26 ಅಕ್ಟೋಬರ್ 2023 (18:20 IST)
ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಜೆಡಿಎಸ್‌ ನ ವಿವಿಧ ರಾಜ್ಯಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಗುರುವಾರ ಮಧ್ಯಾಹ್ನ ಸಭೆ ನಡೆಸಿ ಚರ್ಚಿಸಲಾಗುವುದು.

ಒಂದು ವೇಳೆ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಮೈತ್ರಿ ವಿಚಾರವಾಗಿ ತಮ್ಮ ನಿಲುವು ಬದಲಿಸದಿದ್ದರೆ ಪಕ್ಷಕ್ಕೆ ಹೊಸ ರಾಷ್ಟ್ರಾಧ್ಯಕ್ಷರ ನೇಮಕ ಅನಿವಾರ್ಯ ಎಂದು ಜೆಡಿಎಸ್‌ ನ ಉಚ್ಚಾಟಿತ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ