ಚಿಕಿತ್ಸೆಗೆಂದು ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ದಂತ ವೈದ್ಯ ಅರೆಸ್ಟ್

ಶುಕ್ರವಾರ, 31 ಜನವರಿ 2020 (06:38 IST)
ಮಂಗಳೂರು : ಚಿಕಿತ್ಸೆಗೆಂದು ಬಂದಿದ್ದ ಯುವತಿಗೆ ದಂತ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದೆ.


ಸರ್ಕಾರಿ ಆಸ್ಪತ್ರೆಯ ದಂತ ವೈದ್ಯ ಸುಧಾಕರ್ (23) ಲೈಂಗಿಕ ಕಿರುಕುಳ ನೀಡಿದಾತ. ಈತ ಚಿಕಿತ್ಸೆಗೆಂದು ಬಂದ ಯುವತಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಆಕೆಯ ಗುಪ್ತಾಂಗಗಳನ್ನು ಮುಟ್ಟಿ ಕಿರುಕುಳ ನೀಡುತ್ತಿದ್ದನಂತೆ.


ಈ ಬಗ್ಗೆ ಯುವತಿ ವೈದ್ಯನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ