ಬೆಂಗಳೂರಿಗೆ ಬರ್ತಿದ್ದಂತೆ ಕಾಂಗ್ರೆಸ್ಗೆ HDK ಟಾಂಗ್

ಶುಕ್ರವಾರ, 3 ನವೆಂಬರ್ 2023 (17:00 IST)
ಕುಟುಂಬದೊಂದಿಗೆ ದುಬೈಗೆ ಪ್ರಯಾಣ ಬೆಳೆಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದು,ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷದ ವರಿಷ್ಠರು ಸೂಟ್ಕೇಸ್ ತೆಗೆದುಕೊಂಡು ಹೋಗಲು ಬಂದಿದ್ದರೋ ಅಥವಾ ಜಗಳ ಸರಿ ಮಾಡಲು ಬಂದಿದ್ದರು ಗೊತ್ತಿಲ್ಲ. ದೆಹಲಿಯಿಂದ ಬರೋದು ಇಲ್ಲಿ ಕಲೆಕ್ಷನ್ ತೆಗೆದುಕೊಂಡು ಹೋಗೋದಕ್ಕೆ ಅಲ್ಲವೇ? ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ