ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಜಾಮೀನು ಅರ್ಜಿ ವಿಜಾರಣೆ

ಬುಧವಾರ, 20 ಅಕ್ಟೋಬರ್ 2021 (20:47 IST)
ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಜಾಮೀನು ಅರ್ಜಿ ವಿಜಾರಣೆಯನ್ನ ಸುಪ್ರೀಂ ಕೋರ್ಟ್ ಅ.27ರವರೆಗೂ ಮುಂದೂಡಿದೆ. ಅಕ್ಟೋಬರ್ 4ರಂದು ಲಿಖೀಂಪುರದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ  ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಅಶೀಶ್ ಮಿಶ್ರಾ ಕಾರು ಹರಿಸಿದ್ದ. ಘಟನೆಯಲ್ಲಿ 8 ಮಂದಿ ರೈತರು ಸಾವನ್ನಪ್ಪಿದ್ದರು. ಸುಪ್ರೀಂ ಕೋರ್ಟ್ ಚಾಟಿ ಬಳಿಕ ಆಶಿಶ್ ಮಿಶ್ರ ಸೇರಿ 8 ಮಂದಿಯನ್ನ ಪೊಲೀಸರು ಬಂಧಿಸಿದ್ದರು. ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ  ಇಬ್ಬರು ವಕೀಲರು ಪತ್ರ ಬರೆದಿದ್ದರು. ಇದೀಗ ಕೋರ್ಟ್‌ನಲ್ಲಿ ಜಾಮೀನು ಅರ್ಜಿ  ವಿಚಾರಣೆ ನಡೆಯುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ