×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ವಿಧಾನಸಭೆ ಚುನಾವಣೆ ಸಿದ್ದತೆ: ಕೆಪಿಸಿಸಿಯಿಂದ "ಕಾರು ಭಾಗ್ಯ"
ಶನಿವಾರ, 24 ಜೂನ್ 2017 (12:28 IST)
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಿದ್ದತೆ ಆರಂಭಿಸಿದ್ದು, ರಾಜ್ಯದಾದ್ಯಂತ ಪ್ರವಾಸಕ್ಕಾಗಿ ಐದು ಇನೋವಾ ಕಾರುಗಳನ್ನು ಖರೀದಿಸಿದೆ.
ಇದೀಗ ಮೂರು ಕಾರುಗಳು ಕಾಂಗ್ರೆಸ್ ಕಚೇರಿಗೆ ತಲುಪಿದ್ದು, ಇನ್ನೆರಡು ಕಾರುಗಳು ಕೆಲ ದಿನಗಳ ನಂತರ ತಲುಪಲಿವೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ರಾಜ್ಯ ಉಸ್ತುವಾರಿ ಹೊತ್ತಿರುವ ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್ ಮತ್ತು ಎಸ್.ಆರ್.ಪಾಟೀಲ್ ಹೊಸ ಕಾರುಗಳನ್ನು ಬಳಸಲಿದ್ದಾರೆ.
ವೇಣುಗೋಪಾಲ್, ಸರಕಾರಿ ಕಾರು ಬಳಸಲು ಹಿಂದೇಟು ಹಾಕಿದ್ದರಿಂದ ಅವರಿಗೆ ಪಕ್ಷದ ವತಿಯಿಂದ ಇನೋವಾ ಕಾರು ನೀಡಲಾಗಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ
ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು
ಇಂದು ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾರಾಟ ದಿಢೀರ್ ಕ್ಯಾನ್ಸಲ್, ಕಾರಣ ಇಲ್ಲಿದೆ
ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್
ಆ್ಯಪ್ನಲ್ಲಿ ವೀಕ್ಷಿಸಿ
x