ಅಲ್ಪಸಂಖ್ಯಾತರಿಗೆ ಟಿಕೆಟ್ ಬೇಕಾದರೆ ಪಕ್ಷದ ಕಚೇರಿಯಲ್ಲಿ ಕಸಹೊಡೆಯಬೇಕು ಎನ್ನುವ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಬಗ್ಗೆ ಈಶ್ವರಪ್ಪ ಆ ರೀತಿ ಹೇಳಬಾರದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಕಸಹೊಡೆಯುವುದು ಅಂದರೆ ಪಕ್ಷದ ಸಂಘಟನೆಯಲ್ಲಿರಬೇಕು, ಪಕ್ಷಕ್ಕಾಗಿ ಹಗಲಿರಳು ದುಡಿಯಬೇಕು, ಬ್ಯಾನರ್ ಕಟ್ಟಬೇಕು. ಅಂದಾಗ ಮಾತ್ರ ಪಕ್ಷದ ಟಿಕೆಟ್ ದೊರೆಯಲು ಸಾಧ್ಯ ಎಂದು ಕೆ.ಎಸ್.ಈಶ್ವರಪ್ಪ ವಿವರಣೆ ನೀಡಿದರು.