ಮುಖ್ಯ ಆಯುಕ್ತರ ನಡೆ ವಲಯದ ಕಡೆ": ಮುಖ್ಯ ಆಯುಕ್ತರಿಂದ ಸುತ್ತೋಲೆ

ಶನಿವಾರ, 18 ಜೂನ್ 2022 (20:27 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 08 ವಲಯಗಳ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೀಡಲು ಮುಖ್ಯ ಆಯುಕ್ತರ ಕಛೇರಿಗೆ ಬಹಳ ದೂರದಿಂದ ಆಗಮಿಸುತ್ತಿರುವುದು ಗಮನಿಸಿಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗಿರಲೆಂದು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವ ಸಲುವಾಗಿ ಆಯಾ ವಲಯದ ಕಛೇರಿಯಲ್ಲಿಯೇ ಕುಳಿತು ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತೀರ್ಮಾನಿಸಿ ಸುತ್ತೋಲೆ ಹೊರಡಿಸಿರುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ