ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ
ಕೆಲ ದಿನಗಳ ಹಿಂದೆ ಪಂಚಮಸಾಲಿ ಮಠಕ್ಕೆ ಬೀಗ ಹಾಕಲಾಗಿತ್ತು. ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಸ್ವಾಮೀಜಿ ಮಠಕ್ಕೆ ಮರಳಿದ್ದರು. ಅಲ್ಲಿ ನಡೆಯುವ ಬೆಳವಣಿಗೆ ಗಮನಿಸಲು ಕೆಲವರು ಮುಸ್ಲಿಂ ಯುವಕರನ್ನು ಬಿಟ್ಟಿದ್ದರು. ಅವರು ಅಡುಗೆ ಮನೆಗೆ ಹೋಗಿದ್ದ ದಿನವೇ, ಸ್ವಾಮೀಜಿ ಅವರ ಆರೋಗ್ಯ ಹದಗೆಟ್ಟಿತ್ತು ಗಂಭೀರ ಆರೋಪ ಮಾಡಿದರು.