ಅಯೋಧ್ಯೆ: ರಾಮ ರಾಜ್ಯದ ಕನಸು ನನಸು ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳವಾರ, 12 ನವೆಂಬರ್ 2019 (16:12 IST)
ರಾಮ ರಾಜ್ಯದ ಕನಸು ನನಸಾಗಲಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ.

ಗ್ರಾಮ ಸ್ವರಾಜ್ ದಿಂದ ರಾಮ ರಾಜ್ಯದ ಕನಸು ನನಸಾಗಲಿದೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿಯ ಗುರುವಾಯನಕೆರೆಯಲ್ಲಿ ನಡೆದ ಗಾಂಧಿ ಸಂಕಲ್ಪ ಯಾತ್ರೆಯ  ಸಮಾರೋಪ ಸಮಾರಂಭದಲ್ಲಿ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ರು.
 

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಬದುಕೇ  ಒಂದು ಅಧ್ಯಾಯವಾಗಿದೆ. ಭಾರತ ಹೇಗಿರಬೇಕು? ಎಂಬ ಪರಿಕಲ್ಪನೆ ಹೊಂದಿದ್ದ ಗಾಂಧೀಜಿ, ಗ್ರಾಮಗಳಲ್ಲಿ  ವ್ಯಕ್ತಿ ನಿರ್ಮಾಣದ ಮೂಲಕ ರಾಮ ರಾಜ್ಯದ ಕನಸು ಕಂಡಿದ್ದರು ಎಂದಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ