3ತಿಂಗ್ಳ ಬಳಿಕ ಬಿ.ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು
ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್ರಾವ್, ನೆಕ್ಕಂಟಿ ನಾಗರಾಜ್, ವಿಜಯ್ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು. ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದು, ಇಡೀ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿತ್ತು.