ಸುಮಾರು 17ಕ್ಕೂ ಹೆಚ್ಚು ಸಮಸ್ಯೆಗಳಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಈ ನಡುವೆ ಗ್ರಾಹಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಕೆಎಂಎಫ್ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದು, ಕೆಎಂಎಫ್ ವತಿಯಿಂದಲೇ ಹಾಲುವಿತರಣೆ ಮಾಡುತ್ತೇವೆ ಎಂದು ಕೆಎಂಎಫ್ ನಿರ್ದೇಶಕ ಪ್ರೇಮನಾಥ್ ಹೇಳಿದ್ದಾರೆ.