ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ
ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮುಖ್ಯಮಂತ್ರಿ ಆಗಬೇಕೆಂದು ಕಾಯುತ್ತಿದ್ದಾರೆ. ಖರ್ಗೆ ಹೆಸರು ಬಂದಾಗ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರರು ಸ್ಪರ್ಧೆಯಿಂದ ಹೊರಗುಳಿಯುತ್ತಾರೆ ಎಂದು ಹೇಳಿದರು.