ಆಗಸ್ಟ್ 15 ಕ್ಕೂ ಮೊದಲೇ ಸಿಎಂ ಬದಲಾಗ್ತಾರೆ: ಬಸನಗೌಡ ಯತ್ನಾಳ್
ಇನ್ನು, ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್ ನಡೆಸುತ್ತಿರುವ ಮಠಾಧೀಶರ ಬಗ್ಗೆ ಯತ್ನಾಳ್ ಕಿಡಿ ಕಾರಿದ್ದಾರೆ. ಮಠಾಧಿಪತಿಗಳು ದಕ್ಷಿಣೆಗೆ ನೀಡಿದ್ದಾರೆಂದು ರಾಜಕೀಯ ಮಾಡಲು ಬರಬಾರದು. ಮಠಗಳು ಲವ್ ಜಿಹಾದ್ ವಿರುದ್ಧ ಹೋರಾಡಲಿ, ಧರ್ಮ ಕಾರ್ಯ ಮಾಡಲಿ. ಇದು ನಿಮ್ಮ ಕೆಲಸ ಅಲ್ಲ ಎಂದಿದ್ದಾರೆ.